25.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ


ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ ಹಾನಿಯಾಗಿಲ್ಲವಾದರು, ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತಕ್ಕೊಳಗಾಗಿದೆ. ತಗ್ಗು ಪ್ರದೇಶದಲ್ಲಿ ಈ ಮನೆ ಇದ್ದ ಕಾರಣ
ಪ್ರತಿನಿತ್ಯ ಓಡಾಡಲು, ಮೆಟ್ಟಿಲಿನ ವ್ಯವಸ್ಥೆ ಮಾಡಿದ್ದರು. ಆದರೆ ಆರ್ಥಿಕವಾಗಿ ತುಂಬಾ ಬಡತನದಲ್ಲಿರುವ ಹಮೀದ್ ರವರ ಕುಟುಂಬ ಇದೀಗ ಕಂಗೆಟ್ಟಿದೆ.
ದುಡಿದು ತಿನ್ನುವ ಈ ಸಂಸಾರಕ್ಕೆ


ಹಾಗೂ ಜರಿದ ಗುಡ್ಡೆಗೆ ಇನ್ನೂ ಜರಿಯಾದಂತೆ ಶಾಶ್ವತ ಪರಿಹಾರದ ಅಗತ್ಯವಿದೆ. ಸಂಬಂಧಿಸಿದವರು ಸಹಕರಿಸಿ ಇದಕ್ಕೊಂದು ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ.

Related posts

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಗರ್ಡಾಡಿ: ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ ನಿಧನ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya
error: Content is protected !!