July 23, 2026
ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ


ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ ಹಾನಿಯಾಗಿಲ್ಲವಾದರು, ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತಕ್ಕೊಳಗಾಗಿದೆ. ತಗ್ಗು ಪ್ರದೇಶದಲ್ಲಿ ಈ ಮನೆ ಇದ್ದ ಕಾರಣ
ಪ್ರತಿನಿತ್ಯ ಓಡಾಡಲು, ಮೆಟ್ಟಿಲಿನ ವ್ಯವಸ್ಥೆ ಮಾಡಿದ್ದರು. ಆದರೆ ಆರ್ಥಿಕವಾಗಿ ತುಂಬಾ ಬಡತನದಲ್ಲಿರುವ ಹಮೀದ್ ರವರ ಕುಟುಂಬ ಇದೀಗ ಕಂಗೆಟ್ಟಿದೆ.
ದುಡಿದು ತಿನ್ನುವ ಈ ಸಂಸಾರಕ್ಕೆ


ಹಾಗೂ ಜರಿದ ಗುಡ್ಡೆಗೆ ಇನ್ನೂ ಜರಿಯಾದಂತೆ ಶಾಶ್ವತ ಪರಿಹಾರದ ಅಗತ್ಯವಿದೆ. ಸಂಬಂಧಿಸಿದವರು ಸಹಕರಿಸಿ ಇದಕ್ಕೊಂದು ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ.

Related posts

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya
error: Content is protected !!