23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ


ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ ಹಾನಿಯಾಗಿಲ್ಲವಾದರು, ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತಕ್ಕೊಳಗಾಗಿದೆ. ತಗ್ಗು ಪ್ರದೇಶದಲ್ಲಿ ಈ ಮನೆ ಇದ್ದ ಕಾರಣ
ಪ್ರತಿನಿತ್ಯ ಓಡಾಡಲು, ಮೆಟ್ಟಿಲಿನ ವ್ಯವಸ್ಥೆ ಮಾಡಿದ್ದರು. ಆದರೆ ಆರ್ಥಿಕವಾಗಿ ತುಂಬಾ ಬಡತನದಲ್ಲಿರುವ ಹಮೀದ್ ರವರ ಕುಟುಂಬ ಇದೀಗ ಕಂಗೆಟ್ಟಿದೆ.
ದುಡಿದು ತಿನ್ನುವ ಈ ಸಂಸಾರಕ್ಕೆ


ಹಾಗೂ ಜರಿದ ಗುಡ್ಡೆಗೆ ಇನ್ನೂ ಜರಿಯಾದಂತೆ ಶಾಶ್ವತ ಪರಿಹಾರದ ಅಗತ್ಯವಿದೆ. ಸಂಬಂಧಿಸಿದವರು ಸಹಕರಿಸಿ ಇದಕ್ಕೊಂದು ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ.

Related posts

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya
error: Content is protected !!