25.3 C
ಪುತ್ತೂರು, ಬೆಳ್ತಂಗಡಿ
May 25, 2025
ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ


ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ ಹಾನಿಯಾಗಿಲ್ಲವಾದರು, ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತಕ್ಕೊಳಗಾಗಿದೆ. ತಗ್ಗು ಪ್ರದೇಶದಲ್ಲಿ ಈ ಮನೆ ಇದ್ದ ಕಾರಣ
ಪ್ರತಿನಿತ್ಯ ಓಡಾಡಲು, ಮೆಟ್ಟಿಲಿನ ವ್ಯವಸ್ಥೆ ಮಾಡಿದ್ದರು. ಆದರೆ ಆರ್ಥಿಕವಾಗಿ ತುಂಬಾ ಬಡತನದಲ್ಲಿರುವ ಹಮೀದ್ ರವರ ಕುಟುಂಬ ಇದೀಗ ಕಂಗೆಟ್ಟಿದೆ.
ದುಡಿದು ತಿನ್ನುವ ಈ ಸಂಸಾರಕ್ಕೆ


ಹಾಗೂ ಜರಿದ ಗುಡ್ಡೆಗೆ ಇನ್ನೂ ಜರಿಯಾದಂತೆ ಶಾಶ್ವತ ಪರಿಹಾರದ ಅಗತ್ಯವಿದೆ. ಸಂಬಂಧಿಸಿದವರು ಸಹಕರಿಸಿ ಇದಕ್ಕೊಂದು ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ.

Related posts

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya
error: Content is protected !!