23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ


ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ ಹಾನಿಯಾಗಿಲ್ಲವಾದರು, ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತಕ್ಕೊಳಗಾಗಿದೆ. ತಗ್ಗು ಪ್ರದೇಶದಲ್ಲಿ ಈ ಮನೆ ಇದ್ದ ಕಾರಣ
ಪ್ರತಿನಿತ್ಯ ಓಡಾಡಲು, ಮೆಟ್ಟಿಲಿನ ವ್ಯವಸ್ಥೆ ಮಾಡಿದ್ದರು. ಆದರೆ ಆರ್ಥಿಕವಾಗಿ ತುಂಬಾ ಬಡತನದಲ್ಲಿರುವ ಹಮೀದ್ ರವರ ಕುಟುಂಬ ಇದೀಗ ಕಂಗೆಟ್ಟಿದೆ.
ದುಡಿದು ತಿನ್ನುವ ಈ ಸಂಸಾರಕ್ಕೆ


ಹಾಗೂ ಜರಿದ ಗುಡ್ಡೆಗೆ ಇನ್ನೂ ಜರಿಯಾದಂತೆ ಶಾಶ್ವತ ಪರಿಹಾರದ ಅಗತ್ಯವಿದೆ. ಸಂಬಂಧಿಸಿದವರು ಸಹಕರಿಸಿ ಇದಕ್ಕೊಂದು ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ.

Related posts

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya
error: Content is protected !!