July 23, 2026
ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ


ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ ಹಾನಿಯಾಗಿಲ್ಲವಾದರು, ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತಕ್ಕೊಳಗಾಗಿದೆ. ತಗ್ಗು ಪ್ರದೇಶದಲ್ಲಿ ಈ ಮನೆ ಇದ್ದ ಕಾರಣ
ಪ್ರತಿನಿತ್ಯ ಓಡಾಡಲು, ಮೆಟ್ಟಿಲಿನ ವ್ಯವಸ್ಥೆ ಮಾಡಿದ್ದರು. ಆದರೆ ಆರ್ಥಿಕವಾಗಿ ತುಂಬಾ ಬಡತನದಲ್ಲಿರುವ ಹಮೀದ್ ರವರ ಕುಟುಂಬ ಇದೀಗ ಕಂಗೆಟ್ಟಿದೆ.
ದುಡಿದು ತಿನ್ನುವ ಈ ಸಂಸಾರಕ್ಕೆ


ಹಾಗೂ ಜರಿದ ಗುಡ್ಡೆಗೆ ಇನ್ನೂ ಜರಿಯಾದಂತೆ ಶಾಶ್ವತ ಪರಿಹಾರದ ಅಗತ್ಯವಿದೆ. ಸಂಬಂಧಿಸಿದವರು ಸಹಕರಿಸಿ ಇದಕ್ಕೊಂದು ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ.

Related posts

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ಮಹಿಳಾ ಜೇಸಿ ವಿಭಾಗದಿಂದ “ತಾಯಿಯೊಂದಿಗೆ ನಾನು” ಫೋಟೋ ಸ್ಪರ್ಧೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!