July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

ಅಂಡಿಂಜೆ ಗ್ರಾಮದ ಬಿ ಆರ್ ಜಿ ಕಾಂಪ್ಲೆಕ್ಸ್ ನಲ್ಲಿ ಭಟ್ಸ್ ಮೆಡಿಕಲ್ ನ ಉದ್ಘಾಟನಾ ಸಮಾರಂಭವು ಮೇ 25ರಂದು ನೆರವೇರಿತು.

ದಕ್ಷಿಣ ಕನ್ನಡ ಜಿಲ್ಲಾ ಮೆಡಿಕಲ್ ಸಂಘಗಳ ನಿಕಟಪೂರ್ವ ಅಧ್ಯಕ್ಷ ಸುಜಿತ್ ಭಿಡೆ ಮುಂಡಾಜೆ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಸರೋಜ ಗೋರೆ, ಪ್ರಭಾಕರ ಮರಾಠೆ ಮೂಡಬಿದ್ರೆ, ಬಿ ಆರ್ ಜಿ ರೆಸಿಡೆನ್ಸಿ ಮಾಲಕ ರಾಜೇಶ್ ಪೂಜಾರಿ, ಶಿವಪ್ರಸಾದ್ ವೇಣೂರು, ರಮೇಶ್ ಭಟ್ ಪಿಲಿಯೂರು, ಭಾಸ್ಕರ ಗೋರೆ, ಸುದೀಪ ಪಟವರ್ಧನ್ ವೇಣೂರು, ಬಾಲಕೃಷ್ಣ ಸಹಸ್ರಬುದ್ಧೆ, ಬಂಧು ಮಿತ್ರರು ಮತ್ತು ಊರವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಎಲ್ಲಾ ರೀತಿಯ ಔಷಧಗಳು ಲಭ್ಯವಿದ್ದು ಜನರಿಗೆ ಉತ್ತಮ ಗುಣಮಟ್ಟದ ಔಷಧಿಯನ್ನು ಸ್ಪರ್ಧಾತ್ಮಕ ಬೆಲೆಯಲ್ಲಿ ಪೂರೈಸಲಾಗುವುದು ಎಂದು ಸಂಸ್ಥೆಯ ಮಾಲಕರಾದ ಸುಮಂತ್ ಗೋರೆ ಪಿ ತಿಳಿಸಿದರು.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಅಳದಂಗಡಿ ಸರಕಾರಿ ಪ್ರೌಢ ಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ “ಅಕ್ಷರೋತ್ಸವ ” ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!