June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

ಉಜಿರೆ: ಯಕ್ಷಭಾರತಿ ಸಂಸ್ಥೆಯ 2025-26 ನೇ ಶೈಕ್ಷಣಿಕ ವರ್ಷದ ಯಕ್ಷಗಾನ ನಾಟ್ಯ ತರಬೇತಿಯು ಮೇ 25 ರಂದು ಉಜಿರೆಯ ನಾಗರಾಜ ಕಾಂಪೌಂಡ್ ನ ಶ್ರೀ ಮಾತಾದಲ್ಲಿ ಆರಂಭವಾಯಿತು.

ನಾಟ್ಯ ತರಬೇತಿ ಕೇಂದ್ರದ ಗುರುಗಳಾದ ಚಂದ್ರಶೇಖರ ಧರ್ಮಸ್ಥಳ ದೀಪ ಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯಕ್ಷಭಾರತಿಯ ಸಂಚಾಲಕ ಮಹೇಶ ಕನ್ಯಾಡಿ, ಆಹ್ವಾನಿತ ಸದಸ್ಯ ಯಶೋಧರ ಇಂದ್ರ, ರೂಪೇಶ್ ಮಲ್ಲರ್, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya
error: Content is protected !!