July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

ಉಜಿರೆ: ಯಕ್ಷಭಾರತಿ ಸಂಸ್ಥೆಯ 2025-26 ನೇ ಶೈಕ್ಷಣಿಕ ವರ್ಷದ ಯಕ್ಷಗಾನ ನಾಟ್ಯ ತರಬೇತಿಯು ಮೇ 25 ರಂದು ಉಜಿರೆಯ ನಾಗರಾಜ ಕಾಂಪೌಂಡ್ ನ ಶ್ರೀ ಮಾತಾದಲ್ಲಿ ಆರಂಭವಾಯಿತು.

ನಾಟ್ಯ ತರಬೇತಿ ಕೇಂದ್ರದ ಗುರುಗಳಾದ ಚಂದ್ರಶೇಖರ ಧರ್ಮಸ್ಥಳ ದೀಪ ಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯಕ್ಷಭಾರತಿಯ ಸಂಚಾಲಕ ಮಹೇಶ ಕನ್ಯಾಡಿ, ಆಹ್ವಾನಿತ ಸದಸ್ಯ ಯಶೋಧರ ಇಂದ್ರ, ರೂಪೇಶ್ ಮಲ್ಲರ್, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya
error: Content is protected !!