July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

ಕಲ್ಮಂಜ: ಇಲ್ಲಿಯ ನಿಡಿಗಲ್ ಸೇತುವೆಯ ಸಮೀಪದ ದಯಲ್ ಬಾಗ್ ಕ್ರಾಸ್ ಬಳಿ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ಇಂದು (ಮೇ. 26) ಮುಂಜಾನೆ ನಡೆದಿದೆ.

ಚಾರ್ಮಾಡಿಯಿಂದ ಉಜಿರೆ ಕಡೆಗೆ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya
error: Content is protected !!