23.4 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

ಪಡಂಗಡಿ: ಹಚ್ಚಾಡಿಯಿಂದ ಬಳಂಜಕ್ಕೆ ಸಂಪರ್ಕಿಸುವ ಕೊಂಗುಲ ಕಿರು ಸೇತುವೆಯಲ್ಲಿ ಭಾರಿ ಮಳೆಗೆ ನದಿಯಿಂದ ಹರಿದು ಬಂದ ತ್ಯಾಜ್ಯಗಳ ರಾಶಿ ಬಂದು ಶೇಖರಣೆಯಾಗಿದೆ.

ಪೇಟೆಗೆ ಹೋಗಬೇಕಾದರೆ ಕೆಲವರು ಈ ಕಿರುಸೇತುವೆಯನ್ನು ಅವಲಂಬಿಸಿದ್ದು, ತ್ಯಾಜ್ಯ ಶೇಖರಣೆಯಿಂದ ಹೋಗಲಾಗದ ಸ್ಥಿತಿಯಿದೆ.

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ಥವಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ.

Related posts

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya
error: Content is protected !!