September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

ಬೆಳ್ತಂಗಡಿ: ಕಳೆದ ಒಂದೂ ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ.

ಭಾರೀ ಮಳೆಯಿಂದ ನೇತ್ರಾವತಿ ನದಿ ಉಕ್ಕಿ ಹರಿಯುತಿದ್ದು , ಮೃತ್ಯುಂಜಯ, ಸೋಮವತಿ, ಕಪಿಲ, ಪಲ್ಗುಣಿ, ಸೇರಿದಂತೆ ಎಲ್ಲಾ ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡಿದೆ.

Related posts

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!