23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!