30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya
error: Content is protected !!