September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ನೆರಿಯ ಗ್ರಾಮ ಸಮಿತಿ ವತಿಯಿಂದ ಜನಜಾಗೃತಿ ಸಭೆ

Suddi Udaya
error: Content is protected !!