25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

ವೇಣೂರು: ಶ್ರೀ‌ ಕ್ಷೇತ್ರ ಧರ್ಮಸ್ಥಳ ‌ಗ್ರಾಮಾಭಿವ್ರದ್ದಿ ಯೋಜನೆ ಗುರುವಾಯನಕೆರೆ, ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್ ‌ವೇಣೂರು ವಲಯ, ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ‌ ವೇಣೂರುಇದರ ಸಹಯೋಗದಲ್ಲಿ ವೇಣೂರು ವಲಯದ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಮೇ 25ರಂದು ನಡೆಯಿತು.

ಉದ್ಘಾಟನೆಯನ್ನು ಶ್ರೀಮತಿ ಗೌರಮ್ಮ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಜ್ಞ ನಾರಾಯಣ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಸ್ಕರ್ ಪೈ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ನಿರ್ದೇಶಕರು, ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಅಶೋಕ್ ಬಿ, ಸಂದೇಶ್ ಮದ್ದಡ್ಕ ಕುಣಿತ ಭಜನಾ ತರಬೇತಿ ಅಧ್ಯಕ್ಷರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಧೀರ್ ಭಂಡಾರಿ, ಸಂಭಾಷಿನಿ, ಯೋಗೀಶ್, ಬಿಕ್ರೊಟ್ಟು, ರೋಹಿಣಿ ಪ್ರಕಾಶ್, ಪ್ರಶಾಂತ್ ಪಡಿವಾಳ, ತರಬೇತುದಾರರಾದ ಗಗನ್ ಹಾಗೂ ಅಖಿಲೇಶ್ ಹಾಗೂ ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಜಲಜ ಮೂಡುಕೋಡಿ ಉಪಸ್ಥಿತರಿದ್ದರು.

ಸಂತೋಷ್ ಅಲಿಯೂರು ಸ್ವಾಗತಿಸಿ ವಂದಿಸಿದರು.

Related posts

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!