24.4 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

ವೇಣೂರು: ಶ್ರೀ‌ ಕ್ಷೇತ್ರ ಧರ್ಮಸ್ಥಳ ‌ಗ್ರಾಮಾಭಿವ್ರದ್ದಿ ಯೋಜನೆ ಗುರುವಾಯನಕೆರೆ, ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್ ‌ವೇಣೂರು ವಲಯ, ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ‌ ವೇಣೂರುಇದರ ಸಹಯೋಗದಲ್ಲಿ ವೇಣೂರು ವಲಯದ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಮೇ 25ರಂದು ನಡೆಯಿತು.

ಉದ್ಘಾಟನೆಯನ್ನು ಶ್ರೀಮತಿ ಗೌರಮ್ಮ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಜ್ಞ ನಾರಾಯಣ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಸ್ಕರ್ ಪೈ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ನಿರ್ದೇಶಕರು, ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಅಶೋಕ್ ಬಿ, ಸಂದೇಶ್ ಮದ್ದಡ್ಕ ಕುಣಿತ ಭಜನಾ ತರಬೇತಿ ಅಧ್ಯಕ್ಷರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಧೀರ್ ಭಂಡಾರಿ, ಸಂಭಾಷಿನಿ, ಯೋಗೀಶ್, ಬಿಕ್ರೊಟ್ಟು, ರೋಹಿಣಿ ಪ್ರಕಾಶ್, ಪ್ರಶಾಂತ್ ಪಡಿವಾಳ, ತರಬೇತುದಾರರಾದ ಗಗನ್ ಹಾಗೂ ಅಖಿಲೇಶ್ ಹಾಗೂ ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಜಲಜ ಮೂಡುಕೋಡಿ ಉಪಸ್ಥಿತರಿದ್ದರು.

ಸಂತೋಷ್ ಅಲಿಯೂರು ಸ್ವಾಗತಿಸಿ ವಂದಿಸಿದರು.

Related posts

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!