July 23, 2026
Uncategorized

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

ವೇಣೂರು: ಶ್ರೀ‌ ಕ್ಷೇತ್ರ ಧರ್ಮಸ್ಥಳ ‌ಗ್ರಾಮಾಭಿವ್ರದ್ದಿ ಯೋಜನೆ ಗುರುವಾಯನಕೆರೆ, ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್ ‌ವೇಣೂರು ವಲಯ, ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ‌ ವೇಣೂರುಇದರ ಸಹಯೋಗದಲ್ಲಿ ವೇಣೂರು ವಲಯದ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಮೇ 25ರಂದು ನಡೆಯಿತು.

ಉದ್ಘಾಟನೆಯನ್ನು ಶ್ರೀಮತಿ ಗೌರಮ್ಮ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಜ್ಞ ನಾರಾಯಣ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಸ್ಕರ್ ಪೈ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ನಿರ್ದೇಶಕರು, ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಅಶೋಕ್ ಬಿ, ಸಂದೇಶ್ ಮದ್ದಡ್ಕ ಕುಣಿತ ಭಜನಾ ತರಬೇತಿ ಅಧ್ಯಕ್ಷರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಧೀರ್ ಭಂಡಾರಿ, ಸಂಭಾಷಿನಿ, ಯೋಗೀಶ್, ಬಿಕ್ರೊಟ್ಟು, ರೋಹಿಣಿ ಪ್ರಕಾಶ್, ಪ್ರಶಾಂತ್ ಪಡಿವಾಳ, ತರಬೇತುದಾರರಾದ ಗಗನ್ ಹಾಗೂ ಅಖಿಲೇಶ್ ಹಾಗೂ ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಜಲಜ ಮೂಡುಕೋಡಿ ಉಪಸ್ಥಿತರಿದ್ದರು.

ಸಂತೋಷ್ ಅಲಿಯೂರು ಸ್ವಾಗತಿಸಿ ವಂದಿಸಿದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!