September 6, 2026
Uncategorized

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

ವೇಣೂರು: ಶ್ರೀ‌ ಕ್ಷೇತ್ರ ಧರ್ಮಸ್ಥಳ ‌ಗ್ರಾಮಾಭಿವ್ರದ್ದಿ ಯೋಜನೆ ಗುರುವಾಯನಕೆರೆ, ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್ ‌ವೇಣೂರು ವಲಯ, ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ‌ ವೇಣೂರುಇದರ ಸಹಯೋಗದಲ್ಲಿ ವೇಣೂರು ವಲಯದ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಮೇ 25ರಂದು ನಡೆಯಿತು.

ಉದ್ಘಾಟನೆಯನ್ನು ಶ್ರೀಮತಿ ಗೌರಮ್ಮ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಜ್ಞ ನಾರಾಯಣ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಸ್ಕರ್ ಪೈ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ನಿರ್ದೇಶಕರು, ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಅಶೋಕ್ ಬಿ, ಸಂದೇಶ್ ಮದ್ದಡ್ಕ ಕುಣಿತ ಭಜನಾ ತರಬೇತಿ ಅಧ್ಯಕ್ಷರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಧೀರ್ ಭಂಡಾರಿ, ಸಂಭಾಷಿನಿ, ಯೋಗೀಶ್, ಬಿಕ್ರೊಟ್ಟು, ರೋಹಿಣಿ ಪ್ರಕಾಶ್, ಪ್ರಶಾಂತ್ ಪಡಿವಾಳ, ತರಬೇತುದಾರರಾದ ಗಗನ್ ಹಾಗೂ ಅಖಿಲೇಶ್ ಹಾಗೂ ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಜಲಜ ಮೂಡುಕೋಡಿ ಉಪಸ್ಥಿತರಿದ್ದರು.

ಸಂತೋಷ್ ಅಲಿಯೂರು ಸ್ವಾಗತಿಸಿ ವಂದಿಸಿದರು.

Related posts

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya
error: Content is protected !!