23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

ವೇಣೂರು: ಶ್ರೀ‌ ಕ್ಷೇತ್ರ ಧರ್ಮಸ್ಥಳ ‌ಗ್ರಾಮಾಭಿವ್ರದ್ದಿ ಯೋಜನೆ ಗುರುವಾಯನಕೆರೆ, ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್ ‌ವೇಣೂರು ವಲಯ, ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ‌ ವೇಣೂರುಇದರ ಸಹಯೋಗದಲ್ಲಿ ವೇಣೂರು ವಲಯದ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಮೇ 25ರಂದು ನಡೆಯಿತು.

ಉದ್ಘಾಟನೆಯನ್ನು ಶ್ರೀಮತಿ ಗೌರಮ್ಮ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಜ್ಞ ನಾರಾಯಣ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಸ್ಕರ್ ಪೈ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ನಿರ್ದೇಶಕರು, ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಅಶೋಕ್ ಬಿ, ಸಂದೇಶ್ ಮದ್ದಡ್ಕ ಕುಣಿತ ಭಜನಾ ತರಬೇತಿ ಅಧ್ಯಕ್ಷರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಧೀರ್ ಭಂಡಾರಿ, ಸಂಭಾಷಿನಿ, ಯೋಗೀಶ್, ಬಿಕ್ರೊಟ್ಟು, ರೋಹಿಣಿ ಪ್ರಕಾಶ್, ಪ್ರಶಾಂತ್ ಪಡಿವಾಳ, ತರಬೇತುದಾರರಾದ ಗಗನ್ ಹಾಗೂ ಅಖಿಲೇಶ್ ಹಾಗೂ ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಜಲಜ ಮೂಡುಕೋಡಿ ಉಪಸ್ಥಿತರಿದ್ದರು.

ಸಂತೋಷ್ ಅಲಿಯೂರು ಸ್ವಾಗತಿಸಿ ವಂದಿಸಿದರು.

Related posts

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!