July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ವೊಂದರ ಗೇರ್ ಜಾಮ್ ಆಗಿ ಹಿಂದಕ್ಕೂ ಚಲಾಯಿಸದೆ ರಸ್ತೆಗೆ ಅಡ್ದವಾಗಿ ನಿಂತಿದ್ದ ಬಸ್‌ವೊಂದನ್ನು ಜಡಿಮಳೆಗೆ ಪುರುಷರು ದುಡಿದ ಘಟನೆ ಮೇ 26 ರಂದು ಗುರುವಾಯನಕೆರೆ ಸಮೀಪದ ವರಕಬೆಯಲ್ಲಿ ನಡೆದಿದೆ.

ಮಂಗಳೂರು ಕಡೆಗೆ ಸಂಚಾರಿಸುತ್ತಿದ್ದ ಸಾರಿಗೆ ಬಸ್‌ನ ಗೇರ್ ಜಾಮ್ ಆಗಿತ್ತು ಚಾಲಕ ಬಸ್‌ನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನಿಸಿದಾಗ ರಿವರ‍್ಸ್ ಗೇರ್ ಬೀಳಾದೆ ಇದ್ದ ಪರಿಣಾಮ ಕೆಲ ಕಾಲ ಪರದಾಡಿ ಪ್ರಯಾಣಿಕರು ಬೇರೆ ಬಸ್ ಹತ್ತಿದರು. ಮಾರ್ಗದಲ್ಲಿ ಹೋಗುತ್ತಿದ್ದ ಸವಾರರು ಜಡಿಮಳೆಯನ್ನು ಲೆಕ್ಕಿಸದೆ ಬಸ್‌ನ್ನು ಹಿಂದಕ್ಕೆ ತಳ್ಳಿ ಬಸ್ ಹೊಯಿತು. ರಾಜ್ಯ ಸರಕಾರ ಶಕ್ತಿಯೋಜನೆ ನೀಡಿದರೂ ಸಾರಿಗೆ ಬಸ್‌ಗಳ ಪರಿಸ್ಥಿತಿ ಶೋಚನಿಯವಾಗಿದೆ. ಸಮಸ್ಯೆಗಳ ನಡುವೆ ಬಸ್‌ನ್ನು ಓಡಿಸುವ ಜವಾಬ್ದಾರಿ ಚಾಲಕ ಮತ್ತು ನಿರ್ವಾಹಕರ ಮೇಲಿದೆ. ಕಳೆದ ವರ್ಷದಲ್ಲಿ ಹಲವು ಸಮಸ್ಯೆಗಳಿಂದ ಬಸ್‌ಗಳು ರಸ್ತೆ ಮಧ್ಯೆ ಬಾಕಿಯಾಗಿ ಉಳಿದ ಘಟನೆಗಳು ನಡೆದಿದೆ.

Related posts

ಶಿಬಾಜೆ ಜನಸ್ಪಂದನ ಸಭೆ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!