September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಸವಣಾಲು ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮದ ಅಂಗವಾಗಿ ಶಾಸಕ ಹರೀಶ್ ಪೂಂಜ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಸವಣಾಲು ಹಾಗೂ ಸಮಿತಿ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ನಾಟ (NATA) 2026 ಫಲಿತಾಂಶ: ಎಕ್ಸೆಲ್‌ ಪಿಯು ಕಾಲೇಜಿಗೆ ಭರ್ಜರಿ ಯಶಸ್ಸು, ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!