22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

ಅಂಡಿಂಜೆ ಗ್ರಾಮದ ಬಿ ಆರ್ ಜಿ ಕಾಂಪ್ಲೆಕ್ಸ್ ನಲ್ಲಿ ಭಟ್ಸ್ ಮೆಡಿಕಲ್ ನ ಉದ್ಘಾಟನಾ ಸಮಾರಂಭವು ಮೇ 25ರಂದು ನೆರವೇರಿತು.

ದಕ್ಷಿಣ ಕನ್ನಡ ಜಿಲ್ಲಾ ಮೆಡಿಕಲ್ ಸಂಘಗಳ ನಿಕಟಪೂರ್ವ ಅಧ್ಯಕ್ಷ ಸುಜಿತ್ ಭಿಡೆ ಮುಂಡಾಜೆ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಸರೋಜ ಗೋರೆ, ಪ್ರಭಾಕರ ಮರಾಠೆ ಮೂಡಬಿದ್ರೆ, ಬಿ ಆರ್ ಜಿ ರೆಸಿಡೆನ್ಸಿ ಮಾಲಕ ರಾಜೇಶ್ ಪೂಜಾರಿ, ಶಿವಪ್ರಸಾದ್ ವೇಣೂರು, ರಮೇಶ್ ಭಟ್ ಪಿಲಿಯೂರು, ಭಾಸ್ಕರ ಗೋರೆ, ಸುದೀಪ ಪಟವರ್ಧನ್ ವೇಣೂರು, ಬಾಲಕೃಷ್ಣ ಸಹಸ್ರಬುದ್ಧೆ, ಬಂಧು ಮಿತ್ರರು ಮತ್ತು ಊರವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಎಲ್ಲಾ ರೀತಿಯ ಔಷಧಗಳು ಲಭ್ಯವಿದ್ದು ಜನರಿಗೆ ಉತ್ತಮ ಗುಣಮಟ್ಟದ ಔಷಧಿಯನ್ನು ಸ್ಪರ್ಧಾತ್ಮಕ ಬೆಲೆಯಲ್ಲಿ ಪೂರೈಸಲಾಗುವುದು ಎಂದು ಸಂಸ್ಥೆಯ ಮಾಲಕರಾದ ಸುಮಂತ್ ಗೋರೆ ಪಿ ತಿಳಿಸಿದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya
error: Content is protected !!