29.6 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

ಉಜಿರೆ: ಯಕ್ಷಭಾರತಿ ಸಂಸ್ಥೆಯ 2025-26 ನೇ ಶೈಕ್ಷಣಿಕ ವರ್ಷದ ಯಕ್ಷಗಾನ ನಾಟ್ಯ ತರಬೇತಿಯು ಮೇ 25 ರಂದು ಉಜಿರೆಯ ನಾಗರಾಜ ಕಾಂಪೌಂಡ್ ನ ಶ್ರೀ ಮಾತಾದಲ್ಲಿ ಆರಂಭವಾಯಿತು.

ನಾಟ್ಯ ತರಬೇತಿ ಕೇಂದ್ರದ ಗುರುಗಳಾದ ಚಂದ್ರಶೇಖರ ಧರ್ಮಸ್ಥಳ ದೀಪ ಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯಕ್ಷಭಾರತಿಯ ಸಂಚಾಲಕ ಮಹೇಶ ಕನ್ಯಾಡಿ, ಆಹ್ವಾನಿತ ಸದಸ್ಯ ಯಶೋಧರ ಇಂದ್ರ, ರೂಪೇಶ್ ಮಲ್ಲರ್, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!