23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

ಉಜಿರೆ: ಯಕ್ಷಭಾರತಿ ಸಂಸ್ಥೆಯ 2025-26 ನೇ ಶೈಕ್ಷಣಿಕ ವರ್ಷದ ಯಕ್ಷಗಾನ ನಾಟ್ಯ ತರಬೇತಿಯು ಮೇ 25 ರಂದು ಉಜಿರೆಯ ನಾಗರಾಜ ಕಾಂಪೌಂಡ್ ನ ಶ್ರೀ ಮಾತಾದಲ್ಲಿ ಆರಂಭವಾಯಿತು.

ನಾಟ್ಯ ತರಬೇತಿ ಕೇಂದ್ರದ ಗುರುಗಳಾದ ಚಂದ್ರಶೇಖರ ಧರ್ಮಸ್ಥಳ ದೀಪ ಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯಕ್ಷಭಾರತಿಯ ಸಂಚಾಲಕ ಮಹೇಶ ಕನ್ಯಾಡಿ, ಆಹ್ವಾನಿತ ಸದಸ್ಯ ಯಶೋಧರ ಇಂದ್ರ, ರೂಪೇಶ್ ಮಲ್ಲರ್, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya
error: Content is protected !!