38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

ಪಡಂಗಡಿ: ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ನಿಮಿತ್ತ ಮೇ 24 ರಂದು ಸೇವಾಕರ್ತರು ರಾಮಚಂದ್ರ ಭಟ್ ಮತ್ತು ಮನೆಯವರು ನಡುಮನೆ ವಿಶೇಷ ಪೂಜೆ ಸಮಾರಾಧನೆ ರಂಗ ಪೂಜೆ ಹಾಗೂ ಇನ್ನೊರ್ವ ಸೇವಾಕರ್ತರಾಗಿ ರಾಕೇಶ್ ರೈ ಬಿಯoತಿಮಾರು ಮನೆಯವರಿoದ ರoಗ ಪೂಜೆ ಸೇವೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಸಹಾಯಕ ಅರ್ಚಕ ವಿಷ್ಣು ಭಟ್ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸೇವಾಕರ್ತರ ಮನೆಯವರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya
error: Content is protected !!