ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ನಿಮಿತ್ತ ಮೇ 24 ರಂದು ಸೇವಾಕರ್ತರು ರಾಮಚಂದ್ರ ಭಟ್ ಮತ್ತು ಮನೆಯವರು ನಡುಮನೆ ವಿಶೇಷ ಪೂಜೆ ಸಮಾರಾಧನೆ ರಂಗ ಪೂಜೆ ಹಾಗೂ ಇನ್ನೊರ್ವ ಸೇವಾಕರ್ತರಾಗಿ ರಾಕೇಶ್ ರೈ ಬಿಯoತಿಮಾರು ಮನೆಯವರಿoದ ರoಗ ಪೂಜೆ ಸೇವೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಸಹಾಯಕ ಅರ್ಚಕ ವಿಷ್ಣು ಭಟ್ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸೇವಾಕರ್ತರ ಮನೆಯವರು, ಭಕ್ತಾದಿಗಳು ಉಪಸ್ಥಿತರಿದ್ದರು.