23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

ಕಲ್ಮಂಜ: ಇಲ್ಲಿಯ ನಿಡಿಗಲ್ ಸೇತುವೆಯ ಸಮೀಪದ ದಯಲ್ ಬಾಗ್ ಕ್ರಾಸ್ ಬಳಿ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ಇಂದು (ಮೇ. 26) ಮುಂಜಾನೆ ನಡೆದಿದೆ.

ಚಾರ್ಮಾಡಿಯಿಂದ ಉಜಿರೆ ಕಡೆಗೆ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!