29.6 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ಮೇ.28ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ.

ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸಿಬಿಎಸ್ಸಿ, ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮೇ. 27 ಮತ್ತು 28ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ ಸಮುದ್ರತೀರಕ್ಕೆ ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ.

Related posts

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 98.75 ಫಲಿತಾಂಶ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!