25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ಮೇ.28ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ.

ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸಿಬಿಎಸ್ಸಿ, ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮೇ. 27 ಮತ್ತು 28ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ ಸಮುದ್ರತೀರಕ್ಕೆ ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ.

Related posts

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!