25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಪಡಂಗಡಿ: ಗುರುವಾಯನಕೆರೆ ಮೂಡುಬಿದ್ರೆ ಹೆದ್ದಾರಿಯ ಪೊಯ್ಯೆಗುಡ್ಡೆ ಸಮೀಪದ ಸೋಣಂದೂರು ಮಡಂತ್ಯಾರು ಸಂಪರ್ಕ ರಸ್ತೆಯ ಕ್ರಾಸ್ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿದು ಕೃತಕ ನೆರೆ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Related posts

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!