24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

ಪಡಂಗಡಿ: ಹಚ್ಚಾಡಿಯಿಂದ ಬಳಂಜಕ್ಕೆ ಸಂಪರ್ಕಿಸುವ ಕೊಂಗುಲ ಕಿರು ಸೇತುವೆಯಲ್ಲಿ ಭಾರಿ ಮಳೆಗೆ ನದಿಯಿಂದ ಹರಿದು ಬಂದ ತ್ಯಾಜ್ಯಗಳ ರಾಶಿ ಬಂದು ಶೇಖರಣೆಯಾಗಿದೆ.

ಪೇಟೆಗೆ ಹೋಗಬೇಕಾದರೆ ಕೆಲವರು ಈ ಕಿರುಸೇತುವೆಯನ್ನು ಅವಲಂಬಿಸಿದ್ದು, ತ್ಯಾಜ್ಯ ಶೇಖರಣೆಯಿಂದ ಹೋಗಲಾಗದ ಸ್ಥಿತಿಯಿದೆ.

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ಥವಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ರಾಜ್ಯ ಪಠ್ಯಕ್ರಮ ಶಾಲೆಯ ವಾರ್ಷಿಕೋತ್ಸವ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya
error: Content is protected !!