23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು: ನೆಲ್ಲಿಗುಡ್ಡೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

ಮಿತ್ತಬಾಗಿಲು: ಭಾರಿ ಮಳೆಯಿಂದಾಗಿ ಮಿತ್ತಬಾಗಿಲು ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿಯ ಉಮರಬ್ಬರವರ ಮನೆಗೆ ಹಾಗೂ ಎನ್ ಎಂ ಯಾಕೂಬ್ ರವರ ಮನೆಗೆ ಗುಡ್ಡ ಜರಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!