37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya
error: Content is protected !!