23 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!