September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಪ.ಪಂ. ನಿವೃತ್ತ ನೌಕರ ವಿಜಯ ಕುಮಾರ್ ಜೈನ್ ನಿಧನ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

Suddi Udaya

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya
error: Content is protected !!