23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya
error: Content is protected !!