22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya
error: Content is protected !!