September 6, 2026
Uncategorized

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

ವೇಣೂರು: ಶ್ರೀ‌ ಕ್ಷೇತ್ರ ಧರ್ಮಸ್ಥಳ ‌ಗ್ರಾಮಾಭಿವ್ರದ್ದಿ ಯೋಜನೆ ಗುರುವಾಯನಕೆರೆ, ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್ ‌ವೇಣೂರು ವಲಯ, ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ‌ ವೇಣೂರುಇದರ ಸಹಯೋಗದಲ್ಲಿ ವೇಣೂರು ವಲಯದ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಮೇ 25ರಂದು ನಡೆಯಿತು.

ಉದ್ಘಾಟನೆಯನ್ನು ಶ್ರೀಮತಿ ಗೌರಮ್ಮ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಜ್ಞ ನಾರಾಯಣ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಸ್ಕರ್ ಪೈ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ನಿರ್ದೇಶಕರು, ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಅಶೋಕ್ ಬಿ, ಸಂದೇಶ್ ಮದ್ದಡ್ಕ ಕುಣಿತ ಭಜನಾ ತರಬೇತಿ ಅಧ್ಯಕ್ಷರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಧೀರ್ ಭಂಡಾರಿ, ಸಂಭಾಷಿನಿ, ಯೋಗೀಶ್, ಬಿಕ್ರೊಟ್ಟು, ರೋಹಿಣಿ ಪ್ರಕಾಶ್, ಪ್ರಶಾಂತ್ ಪಡಿವಾಳ, ತರಬೇತುದಾರರಾದ ಗಗನ್ ಹಾಗೂ ಅಖಿಲೇಶ್ ಹಾಗೂ ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಜಲಜ ಮೂಡುಕೋಡಿ ಉಪಸ್ಥಿತರಿದ್ದರು.

ಸಂತೋಷ್ ಅಲಿಯೂರು ಸ್ವಾಗತಿಸಿ ವಂದಿಸಿದರು.

Related posts

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
error: Content is protected !!