25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

ವೇಣೂರು: ಶ್ರೀ‌ ಕ್ಷೇತ್ರ ಧರ್ಮಸ್ಥಳ ‌ಗ್ರಾಮಾಭಿವ್ರದ್ದಿ ಯೋಜನೆ ಗುರುವಾಯನಕೆರೆ, ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್ ‌ವೇಣೂರು ವಲಯ, ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ‌ ವೇಣೂರುಇದರ ಸಹಯೋಗದಲ್ಲಿ ವೇಣೂರು ವಲಯದ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಮೇ 25ರಂದು ನಡೆಯಿತು.

ಉದ್ಘಾಟನೆಯನ್ನು ಶ್ರೀಮತಿ ಗೌರಮ್ಮ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಜ್ಞ ನಾರಾಯಣ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಸ್ಕರ್ ಪೈ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ನಿರ್ದೇಶಕರು, ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಅಶೋಕ್ ಬಿ, ಸಂದೇಶ್ ಮದ್ದಡ್ಕ ಕುಣಿತ ಭಜನಾ ತರಬೇತಿ ಅಧ್ಯಕ್ಷರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಧೀರ್ ಭಂಡಾರಿ, ಸಂಭಾಷಿನಿ, ಯೋಗೀಶ್, ಬಿಕ್ರೊಟ್ಟು, ರೋಹಿಣಿ ಪ್ರಕಾಶ್, ಪ್ರಶಾಂತ್ ಪಡಿವಾಳ, ತರಬೇತುದಾರರಾದ ಗಗನ್ ಹಾಗೂ ಅಖಿಲೇಶ್ ಹಾಗೂ ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಜಲಜ ಮೂಡುಕೋಡಿ ಉಪಸ್ಥಿತರಿದ್ದರು.

ಸಂತೋಷ್ ಅಲಿಯೂರು ಸ್ವಾಗತಿಸಿ ವಂದಿಸಿದರು.

Related posts

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ವಿಡಿಯೋ: ಯುವಕನ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!