23.3 C
ಪುತ್ತೂರು, ಬೆಳ್ತಂಗಡಿ
May 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ವೊಂದರ ಗೇರ್ ಜಾಮ್ ಆಗಿ ಹಿಂದಕ್ಕೂ ಚಲಾಯಿಸದೆ ರಸ್ತೆಗೆ ಅಡ್ದವಾಗಿ ನಿಂತಿದ್ದ ಬಸ್‌ವೊಂದನ್ನು ಜಡಿಮಳೆಗೆ ಪುರುಷರು ದುಡಿದ ಘಟನೆ ಮೇ 26 ರಂದು ಗುರುವಾಯನಕೆರೆ ಸಮೀಪದ ವರಕಬೆಯಲ್ಲಿ ನಡೆದಿದೆ.

ಮಂಗಳೂರು ಕಡೆಗೆ ಸಂಚಾರಿಸುತ್ತಿದ್ದ ಸಾರಿಗೆ ಬಸ್‌ನ ಗೇರ್ ಜಾಮ್ ಆಗಿತ್ತು ಚಾಲಕ ಬಸ್‌ನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನಿಸಿದಾಗ ರಿವರ‍್ಸ್ ಗೇರ್ ಬೀಳಾದೆ ಇದ್ದ ಪರಿಣಾಮ ಕೆಲ ಕಾಲ ಪರದಾಡಿ ಪ್ರಯಾಣಿಕರು ಬೇರೆ ಬಸ್ ಹತ್ತಿದರು. ಮಾರ್ಗದಲ್ಲಿ ಹೋಗುತ್ತಿದ್ದ ಸವಾರರು ಜಡಿಮಳೆಯನ್ನು ಲೆಕ್ಕಿಸದೆ ಬಸ್‌ನ್ನು ಹಿಂದಕ್ಕೆ ತಳ್ಳಿ ಬಸ್ ಹೊಯಿತು. ರಾಜ್ಯ ಸರಕಾರ ಶಕ್ತಿಯೋಜನೆ ನೀಡಿದರೂ ಸಾರಿಗೆ ಬಸ್‌ಗಳ ಪರಿಸ್ಥಿತಿ ಶೋಚನಿಯವಾಗಿದೆ. ಸಮಸ್ಯೆಗಳ ನಡುವೆ ಬಸ್‌ನ್ನು ಓಡಿಸುವ ಜವಾಬ್ದಾರಿ ಚಾಲಕ ಮತ್ತು ನಿರ್ವಾಹಕರ ಮೇಲಿದೆ. ಕಳೆದ ವರ್ಷದಲ್ಲಿ ಹಲವು ಸಮಸ್ಯೆಗಳಿಂದ ಬಸ್‌ಗಳು ರಸ್ತೆ ಮಧ್ಯೆ ಬಾಕಿಯಾಗಿ ಉಳಿದ ಘಟನೆಗಳು ನಡೆದಿದೆ.

Related posts

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!