38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ವೊಂದರ ಗೇರ್ ಜಾಮ್ ಆಗಿ ಹಿಂದಕ್ಕೂ ಚಲಾಯಿಸದೆ ರಸ್ತೆಗೆ ಅಡ್ದವಾಗಿ ನಿಂತಿದ್ದ ಬಸ್‌ವೊಂದನ್ನು ಜಡಿಮಳೆಗೆ ಪುರುಷರು ದುಡಿದ ಘಟನೆ ಮೇ 26 ರಂದು ಗುರುವಾಯನಕೆರೆ ಸಮೀಪದ ವರಕಬೆಯಲ್ಲಿ ನಡೆದಿದೆ.

ಮಂಗಳೂರು ಕಡೆಗೆ ಸಂಚಾರಿಸುತ್ತಿದ್ದ ಸಾರಿಗೆ ಬಸ್‌ನ ಗೇರ್ ಜಾಮ್ ಆಗಿತ್ತು ಚಾಲಕ ಬಸ್‌ನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನಿಸಿದಾಗ ರಿವರ‍್ಸ್ ಗೇರ್ ಬೀಳಾದೆ ಇದ್ದ ಪರಿಣಾಮ ಕೆಲ ಕಾಲ ಪರದಾಡಿ ಪ್ರಯಾಣಿಕರು ಬೇರೆ ಬಸ್ ಹತ್ತಿದರು. ಮಾರ್ಗದಲ್ಲಿ ಹೋಗುತ್ತಿದ್ದ ಸವಾರರು ಜಡಿಮಳೆಯನ್ನು ಲೆಕ್ಕಿಸದೆ ಬಸ್‌ನ್ನು ಹಿಂದಕ್ಕೆ ತಳ್ಳಿ ಬಸ್ ಹೊಯಿತು. ರಾಜ್ಯ ಸರಕಾರ ಶಕ್ತಿಯೋಜನೆ ನೀಡಿದರೂ ಸಾರಿಗೆ ಬಸ್‌ಗಳ ಪರಿಸ್ಥಿತಿ ಶೋಚನಿಯವಾಗಿದೆ. ಸಮಸ್ಯೆಗಳ ನಡುವೆ ಬಸ್‌ನ್ನು ಓಡಿಸುವ ಜವಾಬ್ದಾರಿ ಚಾಲಕ ಮತ್ತು ನಿರ್ವಾಹಕರ ಮೇಲಿದೆ. ಕಳೆದ ವರ್ಷದಲ್ಲಿ ಹಲವು ಸಮಸ್ಯೆಗಳಿಂದ ಬಸ್‌ಗಳು ರಸ್ತೆ ಮಧ್ಯೆ ಬಾಕಿಯಾಗಿ ಉಳಿದ ಘಟನೆಗಳು ನಡೆದಿದೆ.

Related posts

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!