25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ವೊಂದರ ಗೇರ್ ಜಾಮ್ ಆಗಿ ಹಿಂದಕ್ಕೂ ಚಲಾಯಿಸದೆ ರಸ್ತೆಗೆ ಅಡ್ದವಾಗಿ ನಿಂತಿದ್ದ ಬಸ್‌ವೊಂದನ್ನು ಜಡಿಮಳೆಗೆ ಪುರುಷರು ದುಡಿದ ಘಟನೆ ಮೇ 26 ರಂದು ಗುರುವಾಯನಕೆರೆ ಸಮೀಪದ ವರಕಬೆಯಲ್ಲಿ ನಡೆದಿದೆ.

ಮಂಗಳೂರು ಕಡೆಗೆ ಸಂಚಾರಿಸುತ್ತಿದ್ದ ಸಾರಿಗೆ ಬಸ್‌ನ ಗೇರ್ ಜಾಮ್ ಆಗಿತ್ತು ಚಾಲಕ ಬಸ್‌ನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನಿಸಿದಾಗ ರಿವರ‍್ಸ್ ಗೇರ್ ಬೀಳಾದೆ ಇದ್ದ ಪರಿಣಾಮ ಕೆಲ ಕಾಲ ಪರದಾಡಿ ಪ್ರಯಾಣಿಕರು ಬೇರೆ ಬಸ್ ಹತ್ತಿದರು. ಮಾರ್ಗದಲ್ಲಿ ಹೋಗುತ್ತಿದ್ದ ಸವಾರರು ಜಡಿಮಳೆಯನ್ನು ಲೆಕ್ಕಿಸದೆ ಬಸ್‌ನ್ನು ಹಿಂದಕ್ಕೆ ತಳ್ಳಿ ಬಸ್ ಹೊಯಿತು. ರಾಜ್ಯ ಸರಕಾರ ಶಕ್ತಿಯೋಜನೆ ನೀಡಿದರೂ ಸಾರಿಗೆ ಬಸ್‌ಗಳ ಪರಿಸ್ಥಿತಿ ಶೋಚನಿಯವಾಗಿದೆ. ಸಮಸ್ಯೆಗಳ ನಡುವೆ ಬಸ್‌ನ್ನು ಓಡಿಸುವ ಜವಾಬ್ದಾರಿ ಚಾಲಕ ಮತ್ತು ನಿರ್ವಾಹಕರ ಮೇಲಿದೆ. ಕಳೆದ ವರ್ಷದಲ್ಲಿ ಹಲವು ಸಮಸ್ಯೆಗಳಿಂದ ಬಸ್‌ಗಳು ರಸ್ತೆ ಮಧ್ಯೆ ಬಾಕಿಯಾಗಿ ಉಳಿದ ಘಟನೆಗಳು ನಡೆದಿದೆ.

Related posts

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya
error: Content is protected !!