24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ವೊಂದರ ಗೇರ್ ಜಾಮ್ ಆಗಿ ಹಿಂದಕ್ಕೂ ಚಲಾಯಿಸದೆ ರಸ್ತೆಗೆ ಅಡ್ದವಾಗಿ ನಿಂತಿದ್ದ ಬಸ್‌ವೊಂದನ್ನು ಜಡಿಮಳೆಗೆ ಪುರುಷರು ದುಡಿದ ಘಟನೆ ಮೇ 26 ರಂದು ಗುರುವಾಯನಕೆರೆ ಸಮೀಪದ ವರಕಬೆಯಲ್ಲಿ ನಡೆದಿದೆ.

ಮಂಗಳೂರು ಕಡೆಗೆ ಸಂಚಾರಿಸುತ್ತಿದ್ದ ಸಾರಿಗೆ ಬಸ್‌ನ ಗೇರ್ ಜಾಮ್ ಆಗಿತ್ತು ಚಾಲಕ ಬಸ್‌ನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನಿಸಿದಾಗ ರಿವರ‍್ಸ್ ಗೇರ್ ಬೀಳಾದೆ ಇದ್ದ ಪರಿಣಾಮ ಕೆಲ ಕಾಲ ಪರದಾಡಿ ಪ್ರಯಾಣಿಕರು ಬೇರೆ ಬಸ್ ಹತ್ತಿದರು. ಮಾರ್ಗದಲ್ಲಿ ಹೋಗುತ್ತಿದ್ದ ಸವಾರರು ಜಡಿಮಳೆಯನ್ನು ಲೆಕ್ಕಿಸದೆ ಬಸ್‌ನ್ನು ಹಿಂದಕ್ಕೆ ತಳ್ಳಿ ಬಸ್ ಹೊಯಿತು. ರಾಜ್ಯ ಸರಕಾರ ಶಕ್ತಿಯೋಜನೆ ನೀಡಿದರೂ ಸಾರಿಗೆ ಬಸ್‌ಗಳ ಪರಿಸ್ಥಿತಿ ಶೋಚನಿಯವಾಗಿದೆ. ಸಮಸ್ಯೆಗಳ ನಡುವೆ ಬಸ್‌ನ್ನು ಓಡಿಸುವ ಜವಾಬ್ದಾರಿ ಚಾಲಕ ಮತ್ತು ನಿರ್ವಾಹಕರ ಮೇಲಿದೆ. ಕಳೆದ ವರ್ಷದಲ್ಲಿ ಹಲವು ಸಮಸ್ಯೆಗಳಿಂದ ಬಸ್‌ಗಳು ರಸ್ತೆ ಮಧ್ಯೆ ಬಾಕಿಯಾಗಿ ಉಳಿದ ಘಟನೆಗಳು ನಡೆದಿದೆ.

Related posts

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya
error: Content is protected !!