22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ವೊಂದರ ಗೇರ್ ಜಾಮ್ ಆಗಿ ಹಿಂದಕ್ಕೂ ಚಲಾಯಿಸದೆ ರಸ್ತೆಗೆ ಅಡ್ದವಾಗಿ ನಿಂತಿದ್ದ ಬಸ್‌ವೊಂದನ್ನು ಜಡಿಮಳೆಗೆ ಪುರುಷರು ದುಡಿದ ಘಟನೆ ಮೇ 26 ರಂದು ಗುರುವಾಯನಕೆರೆ ಸಮೀಪದ ವರಕಬೆಯಲ್ಲಿ ನಡೆದಿದೆ.

ಮಂಗಳೂರು ಕಡೆಗೆ ಸಂಚಾರಿಸುತ್ತಿದ್ದ ಸಾರಿಗೆ ಬಸ್‌ನ ಗೇರ್ ಜಾಮ್ ಆಗಿತ್ತು ಚಾಲಕ ಬಸ್‌ನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನಿಸಿದಾಗ ರಿವರ‍್ಸ್ ಗೇರ್ ಬೀಳಾದೆ ಇದ್ದ ಪರಿಣಾಮ ಕೆಲ ಕಾಲ ಪರದಾಡಿ ಪ್ರಯಾಣಿಕರು ಬೇರೆ ಬಸ್ ಹತ್ತಿದರು. ಮಾರ್ಗದಲ್ಲಿ ಹೋಗುತ್ತಿದ್ದ ಸವಾರರು ಜಡಿಮಳೆಯನ್ನು ಲೆಕ್ಕಿಸದೆ ಬಸ್‌ನ್ನು ಹಿಂದಕ್ಕೆ ತಳ್ಳಿ ಬಸ್ ಹೊಯಿತು. ರಾಜ್ಯ ಸರಕಾರ ಶಕ್ತಿಯೋಜನೆ ನೀಡಿದರೂ ಸಾರಿಗೆ ಬಸ್‌ಗಳ ಪರಿಸ್ಥಿತಿ ಶೋಚನಿಯವಾಗಿದೆ. ಸಮಸ್ಯೆಗಳ ನಡುವೆ ಬಸ್‌ನ್ನು ಓಡಿಸುವ ಜವಾಬ್ದಾರಿ ಚಾಲಕ ಮತ್ತು ನಿರ್ವಾಹಕರ ಮೇಲಿದೆ. ಕಳೆದ ವರ್ಷದಲ್ಲಿ ಹಲವು ಸಮಸ್ಯೆಗಳಿಂದ ಬಸ್‌ಗಳು ರಸ್ತೆ ಮಧ್ಯೆ ಬಾಕಿಯಾಗಿ ಉಳಿದ ಘಟನೆಗಳು ನಡೆದಿದೆ.

Related posts

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya
error: Content is protected !!