37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಸವಣಾಲು ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮದ ಅಂಗವಾಗಿ ಶಾಸಕ ಹರೀಶ್ ಪೂಂಜ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಸವಣಾಲು ಹಾಗೂ ಸಮಿತಿ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!