ಬೆಳ್ತಂಗಡಿ: ಸವಣಾಲು ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮದ ಅಂಗವಾಗಿ ಶಾಸಕ ಹರೀಶ್ ಪೂಂಜ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಸವಣಾಲು ಹಾಗೂ ಸಮಿತಿ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.