23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

ಅಂಡಿಂಜೆ ಗ್ರಾಮದ ಬಿ ಆರ್ ಜಿ ಕಾಂಪ್ಲೆಕ್ಸ್ ನಲ್ಲಿ ಭಟ್ಸ್ ಮೆಡಿಕಲ್ ನ ಉದ್ಘಾಟನಾ ಸಮಾರಂಭವು ಮೇ 25ರಂದು ನೆರವೇರಿತು.

ದಕ್ಷಿಣ ಕನ್ನಡ ಜಿಲ್ಲಾ ಮೆಡಿಕಲ್ ಸಂಘಗಳ ನಿಕಟಪೂರ್ವ ಅಧ್ಯಕ್ಷ ಸುಜಿತ್ ಭಿಡೆ ಮುಂಡಾಜೆ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಸರೋಜ ಗೋರೆ, ಪ್ರಭಾಕರ ಮರಾಠೆ ಮೂಡಬಿದ್ರೆ, ಬಿ ಆರ್ ಜಿ ರೆಸಿಡೆನ್ಸಿ ಮಾಲಕ ರಾಜೇಶ್ ಪೂಜಾರಿ, ಶಿವಪ್ರಸಾದ್ ವೇಣೂರು, ರಮೇಶ್ ಭಟ್ ಪಿಲಿಯೂರು, ಭಾಸ್ಕರ ಗೋರೆ, ಸುದೀಪ ಪಟವರ್ಧನ್ ವೇಣೂರು, ಬಾಲಕೃಷ್ಣ ಸಹಸ್ರಬುದ್ಧೆ, ಬಂಧು ಮಿತ್ರರು ಮತ್ತು ಊರವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಎಲ್ಲಾ ರೀತಿಯ ಔಷಧಗಳು ಲಭ್ಯವಿದ್ದು ಜನರಿಗೆ ಉತ್ತಮ ಗುಣಮಟ್ಟದ ಔಷಧಿಯನ್ನು ಸ್ಪರ್ಧಾತ್ಮಕ ಬೆಲೆಯಲ್ಲಿ ಪೂರೈಸಲಾಗುವುದು ಎಂದು ಸಂಸ್ಥೆಯ ಮಾಲಕರಾದ ಸುಮಂತ್ ಗೋರೆ ಪಿ ತಿಳಿಸಿದರು.

Related posts

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya
error: Content is protected !!