September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

ಅಂಡಿಂಜೆ ಗ್ರಾಮದ ಬಿ ಆರ್ ಜಿ ಕಾಂಪ್ಲೆಕ್ಸ್ ನಲ್ಲಿ ಭಟ್ಸ್ ಮೆಡಿಕಲ್ ನ ಉದ್ಘಾಟನಾ ಸಮಾರಂಭವು ಮೇ 25ರಂದು ನೆರವೇರಿತು.

ದಕ್ಷಿಣ ಕನ್ನಡ ಜಿಲ್ಲಾ ಮೆಡಿಕಲ್ ಸಂಘಗಳ ನಿಕಟಪೂರ್ವ ಅಧ್ಯಕ್ಷ ಸುಜಿತ್ ಭಿಡೆ ಮುಂಡಾಜೆ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಸರೋಜ ಗೋರೆ, ಪ್ರಭಾಕರ ಮರಾಠೆ ಮೂಡಬಿದ್ರೆ, ಬಿ ಆರ್ ಜಿ ರೆಸಿಡೆನ್ಸಿ ಮಾಲಕ ರಾಜೇಶ್ ಪೂಜಾರಿ, ಶಿವಪ್ರಸಾದ್ ವೇಣೂರು, ರಮೇಶ್ ಭಟ್ ಪಿಲಿಯೂರು, ಭಾಸ್ಕರ ಗೋರೆ, ಸುದೀಪ ಪಟವರ್ಧನ್ ವೇಣೂರು, ಬಾಲಕೃಷ್ಣ ಸಹಸ್ರಬುದ್ಧೆ, ಬಂಧು ಮಿತ್ರರು ಮತ್ತು ಊರವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಎಲ್ಲಾ ರೀತಿಯ ಔಷಧಗಳು ಲಭ್ಯವಿದ್ದು ಜನರಿಗೆ ಉತ್ತಮ ಗುಣಮಟ್ಟದ ಔಷಧಿಯನ್ನು ಸ್ಪರ್ಧಾತ್ಮಕ ಬೆಲೆಯಲ್ಲಿ ಪೂರೈಸಲಾಗುವುದು ಎಂದು ಸಂಸ್ಥೆಯ ಮಾಲಕರಾದ ಸುಮಂತ್ ಗೋರೆ ಪಿ ತಿಳಿಸಿದರು.

Related posts

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಅಮೋಘ ಸಾಧನೆ: ಧಾರವಾಡ ಐಐಟಿಯಲ್ಲಿ ಪ್ರವೇಶಾತಿ ಗಿಟ್ಟಿಸಿಕೊಂಡ ಬೆಳ್ತಂಗಡಿಯ ಅಚಿಂತ್ಯದಾಸ್

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya
error: Content is protected !!