25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

ಅಂಡಿಂಜೆ ಗ್ರಾಮದ ಬಿ ಆರ್ ಜಿ ಕಾಂಪ್ಲೆಕ್ಸ್ ನಲ್ಲಿ ಭಟ್ಸ್ ಮೆಡಿಕಲ್ ನ ಉದ್ಘಾಟನಾ ಸಮಾರಂಭವು ಮೇ 25ರಂದು ನೆರವೇರಿತು.

ದಕ್ಷಿಣ ಕನ್ನಡ ಜಿಲ್ಲಾ ಮೆಡಿಕಲ್ ಸಂಘಗಳ ನಿಕಟಪೂರ್ವ ಅಧ್ಯಕ್ಷ ಸುಜಿತ್ ಭಿಡೆ ಮುಂಡಾಜೆ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಸರೋಜ ಗೋರೆ, ಪ್ರಭಾಕರ ಮರಾಠೆ ಮೂಡಬಿದ್ರೆ, ಬಿ ಆರ್ ಜಿ ರೆಸಿಡೆನ್ಸಿ ಮಾಲಕ ರಾಜೇಶ್ ಪೂಜಾರಿ, ಶಿವಪ್ರಸಾದ್ ವೇಣೂರು, ರಮೇಶ್ ಭಟ್ ಪಿಲಿಯೂರು, ಭಾಸ್ಕರ ಗೋರೆ, ಸುದೀಪ ಪಟವರ್ಧನ್ ವೇಣೂರು, ಬಾಲಕೃಷ್ಣ ಸಹಸ್ರಬುದ್ಧೆ, ಬಂಧು ಮಿತ್ರರು ಮತ್ತು ಊರವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಎಲ್ಲಾ ರೀತಿಯ ಔಷಧಗಳು ಲಭ್ಯವಿದ್ದು ಜನರಿಗೆ ಉತ್ತಮ ಗುಣಮಟ್ಟದ ಔಷಧಿಯನ್ನು ಸ್ಪರ್ಧಾತ್ಮಕ ಬೆಲೆಯಲ್ಲಿ ಪೂರೈಸಲಾಗುವುದು ಎಂದು ಸಂಸ್ಥೆಯ ಮಾಲಕರಾದ ಸುಮಂತ್ ಗೋರೆ ಪಿ ತಿಳಿಸಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya
error: Content is protected !!